Daniel 9:6 in Kannada

Kannada Kannada Bible Daniel Daniel 9 Daniel 9:6

Daniel 9:6
ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.

Daniel 9:5Daniel 9Daniel 9:7

Daniel 9:6 in Other Translations

King James Version (KJV)
Neither have we hearkened unto thy servants the prophets, which spake in thy name to our kings, our princes, and our fathers, and to all the people of the land.

American Standard Version (ASV)
neither have we hearkened unto thy servants the prophets, that spake in thy name to our kings, our princes, and our fathers, and to all the people of the land.

Bible in Basic English (BBE)
We have not given ear to your servants the prophets, who said words in your name to our kings and our rulers and our fathers and all the people of the land.

Darby English Bible (DBY)
And we have not hearkened unto thy servants the prophets, who spoke in thy name to our kings, our princes, and our fathers, and to all the people of the land.

World English Bible (WEB)
neither have we listened to your servants the prophets, who spoke in your name to our kings, our princes, and our fathers, and to all the people of the land.

Young's Literal Translation (YLT)
and we have not hearkened unto Thy servants, the prophets, who have spoken in Thy name unto our kings, our heads, and our fathers, and to all the people of the land.

Neither
וְלֹ֤אwĕlōʾveh-LOH
have
we
hearkened
שָׁמַ֙עְנוּ֙šāmaʿnûsha-MA-NOO
unto
אֶלʾelel
thy
servants
עֲבָדֶ֣יךָʿăbādêkāuh-va-DAY-ha
prophets,
the
הַנְּבִיאִ֔יםhannĕbîʾîmha-neh-vee-EEM
which
אֲשֶׁ֤רʾăšeruh-SHER
spake
דִּבְּרוּ֙dibbĕrûdee-beh-ROO
in
thy
name
בְּשִׁמְךָ֔bĕšimkābeh-sheem-HA
to
אֶלʾelel
kings,
our
מְלָכֵ֥ינוּmĕlākênûmeh-la-HAY-noo
our
princes,
שָׂרֵ֖ינוּśārênûsa-RAY-noo
and
our
fathers,
וַאֲבֹתֵ֑ינוּwaʾăbōtênûva-uh-voh-TAY-noo
to
and
וְאֶ֖לwĕʾelveh-EL
all
כָּלkālkahl
the
people
עַ֥םʿamam
of
the
land.
הָאָֽרֶץ׃hāʾāreṣha-AH-rets

Cross Reference

ಎಜ್ರನು 9:7
ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ

2 ಪೂರ್ವಕಾಲವೃತ್ತಾ 36:15
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

ಲೂಕನು 20:10
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.

ಯೆರೆಮಿಯ 44:4
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.

ನೆಹೆಮಿಯ 9:34
ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.

ಜೆಕರ್ಯ 7:8
ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--

ಮತ್ತಾಯನು 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

ಮತ್ತಾಯನು 23:37
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

ಅಪೊಸ್ತಲರ ಕೃತ್ಯಗ 7:51
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ಅಪೊಸ್ತಲರ ಕೃತ್ಯಗ 13:27
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

1 ಥೆಸಲೊನೀಕದವರಿಗೆ 2:15
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

ಜೆಕರ್ಯ 1:4
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.

ದಾನಿಯೇಲನು 9:10
ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.

ಯೆರೆಮಿಯ 44:16
ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.

2 ಪೂರ್ವಕಾಲವೃತ್ತಾ 33:10
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.

ನೆಹೆಮಿಯ 9:32
ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.

ಯೆಶಾಯ 30:10
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.

ಯೆರೆಮಿಯ 6:16
ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.

ಯೆರೆಮಿಯ 7:13
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.

ಯೆರೆಮಿಯ 7:25
ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.

ಯೆರೆಮಿಯ 25:3
ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

ಯೆರೆಮಿಯ 26:5
ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ

ಯೆರೆಮಿಯ 29:19
ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 32:32
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

2 ಅರಸುಗಳು 17:13
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.