Isaiah 27:13 in Kannada

Kannada Kannada Bible Isaiah Isaiah 27 Isaiah 27:13

Isaiah 27:13
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

Isaiah 27:12Isaiah 27

Isaiah 27:13 in Other Translations

King James Version (KJV)
And it shall come to pass in that day, that the great trumpet shall be blown, and they shall come which were ready to perish in the land of Assyria, and the outcasts in the land of Egypt, and shall worship the LORD in the holy mount at Jerusalem.

American Standard Version (ASV)
And it shall come to pass in that day, that a great trumpet shall be blown; and they shall come that were ready to perish in the land of Assyria, and they that were outcasts in the land of Egypt; and they shall worship Jehovah in the holy mountain at Jerusalem.

Bible in Basic English (BBE)
And it will be in that day that a great horn will be sounded; and those who were wandering in the land of Assyria, and those who had been sent away into the land of Egypt, will come; and they will give worship to the Lord in the holy mountain at Jerusalem.

Darby English Bible (DBY)
And it shall come to pass in that day, [that] the great trumpet shall be blown; and they shall come that were perishing in the land of Assyria, and the outcasts in the land of Egypt, and they shall worship Jehovah in the holy mountain at Jerusalem.

World English Bible (WEB)
It shall happen in that day, that a great trumpet shall be blown; and they shall come who were ready to perish in the land of Assyria, and those who were outcasts in the land of Egypt; and they shall worship Yahweh in the holy mountain at Jerusalem.

Young's Literal Translation (YLT)
And it hath come to pass, in that day, It is blown with a great trumpet, And come in have those perishing in the land of Asshur, And those cast out in the land of Egypt, And have bowed themselves to Jehovah, In the holy mount -- in Jerusalem!

And
pass
to
come
shall
it
וְהָיָ֣ה׀wĕhāyâveh-ha-YA
in
that
בַּיּ֣וֹםbayyômBA-yome
day,
הַה֗וּאhahûʾha-HOO
great
the
that
יִתָּקַע֮yittāqaʿyee-ta-KA
trumpet
בְּשׁוֹפָ֣רbĕšôpārbeh-shoh-FAHR
shall
be
blown,
גָּדוֹל֒gādôlɡa-DOLE
come
shall
they
and
וּבָ֗אוּûbāʾûoo-VA-oo
perish
to
ready
were
which
הָאֹֽבְדִים֙hāʾōbĕdîmha-oh-veh-DEEM
in
the
land
בְּאֶ֣רֶץbĕʾereṣbeh-EH-rets
of
Assyria,
אַשּׁ֔וּרʾaššûrAH-shoor
outcasts
the
and
וְהַנִּדָּחִ֖יםwĕhanniddāḥîmveh-ha-nee-da-HEEM
in
the
land
בְּאֶ֣רֶץbĕʾereṣbeh-EH-rets
Egypt,
of
מִצְרָ֑יִםmiṣrāyimmeets-RA-yeem
and
shall
worship
וְהִשְׁתַּחֲו֧וּwĕhištaḥăwûveh-heesh-ta-huh-VOO
the
Lord
לַיהוָ֛הlayhwâlai-VA
holy
the
in
בְּהַ֥רbĕharbeh-HAHR
mount
הַקֹּ֖דֶשׁhaqqōdešha-KOH-desh
at
Jerusalem.
בִּירוּשָׁלִָֽם׃bîrûšāloimbee-roo-sha-loh-EEM

Cross Reference

ಮತ್ತಾಯನು 24:31
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

ಯಾಜಕಕಾಂಡ 25:9
ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.

1 ಪೂರ್ವಕಾಲವೃತ್ತಾ 15:24
ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.

ಯೆಶಾಯ 11:16
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.

ಯೆಶಾಯ 19:23
ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.

ಜೆಕರ್ಯ 14:16
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

ಇಬ್ರಿಯರಿಗೆ 12:22
ಆದರೆ ನೀವು ಚೀಯೋನ್‌ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ

ಜೆಕರ್ಯ 10:8
ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.

ಮಲಾಕಿಯ 1:11
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಯೋಹಾನನು 4:21
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.

ರೋಮಾಪುರದವರಿಗೆ 10:18
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.

1 ಥೆಸಲೊನೀಕದವರಿಗೆ 4:16
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;

ಪ್ರಕಟನೆ 8:2
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.

ಪ್ರಕಟನೆ 8:6
ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.

ಪ್ರಕಟನೆ 9:14
ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.

ಪ್ರಕಟನೆ 10:7
ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.

ಪ್ರಕಟನೆ 11:15
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

ಜೆಕರ್ಯ 9:13
ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.

ಹೋಶೇ 11:11
ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.

2 ಅರಸುಗಳು 17:6
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

ಕೀರ್ತನೆಗಳು 47:5
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.

ಕೀರ್ತನೆಗಳು 81:3
ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.

ಕೀರ್ತನೆಗಳು 89:15
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.

ಯೆಶಾಯ 2:3
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

ಯೆಶಾಯ 2:11
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.

ಯೆಶಾಯ 11:12
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.

ಯೆಶಾಯ 16:3
ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.

ಯೆಶಾಯ 18:3
ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.

ಯೆಶಾಯ 19:21
ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.

ಯೆಶಾಯ 25:6
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.

ಯೆಶಾಯ 56:8
ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.

ಯೆಶಾಯ 66:18
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

ಯೆರೆಮಿಯ 43:7
ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.

ಯೆರೆಮಿಯ 44:28
ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.

ಹೋಶೇ 8:13
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.

ಹೋಶೇ 9:3
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

ಅರಣ್ಯಕಾಂಡ 10:2
ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.