Joshua 6:17 in Kannada

Kannada Kannada Bible Joshua Joshua 6 Joshua 6:17

Joshua 6:17
ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.

Joshua 6:16Joshua 6Joshua 6:18

Joshua 6:17 in Other Translations

King James Version (KJV)
And the city shall be accursed, even it, and all that are therein, to the LORD: only Rahab the harlot shall live, she and all that are with her in the house, because she hid the messengers that we sent.

American Standard Version (ASV)
And the city shall be devoted, even it and all that is therein, to Jehovah: only Rahab the harlot shall live, she and all that are with her in the house, because she hid the messengers that we sent.

Bible in Basic English (BBE)
And the town will be put to the curse, and everything in it will be given to the Lord: only Rahab, the loose woman, and all who are in the house with her, will be kept safe, because she kept secret the men we sent.

Darby English Bible (DBY)
And the city shall be accursed, it and all that is in it, to Jehovah; only Rahab the harlot shall live, she and all that are with her in the house, because she hid the messengers that we sent.

Webster's Bible (WBT)
And the city shall be accursed, even it, and all that are in it, to the LORD: only Rahab the harlot shall live, she and all that are with her in the house, because she hid the messengers that we sent.

World English Bible (WEB)
The city shall be devoted, even it and all that is therein, to Yahweh: only Rahab the prostitute shall live, she and all who are with her in the house, because she hid the messengers that we sent.

Young's Literal Translation (YLT)
and the city hath been devoted, it and all that `is' in it, to Jehovah; only Rahab the harlot doth live, she and all who `are' with her in the house, for she hid the messengers whom we sent;

And
the
city
וְהָֽיְתָ֨הwĕhāyĕtâveh-ha-yeh-TA
shall
be
הָעִ֥ירhāʿîrha-EER
accursed,
חֵ֛רֶםḥēremHAY-rem
even
it,
הִ֥יאhîʾhee
and
all
וְכָלwĕkālveh-HAHL
that
אֲשֶׁרʾăšeruh-SHER
are
therein,
to
the
Lord:
בָּ֖הּbāhba
only
לַֽיהוָ֑הlayhwâlai-VA
Rahab
רַק֩raqrahk
the
harlot
רָחָ֨בrāḥābra-HAHV
live,
shall
הַזּוֹנָ֜הhazzônâha-zoh-NA
she
תִּֽחְיֶ֗הtiḥĕyetee-heh-YEH
and
all
הִ֚יאhîʾhee
that
וְכָלwĕkālveh-HAHL
are
with
אֲשֶׁ֣רʾăšeruh-SHER
house,
the
in
her
אִתָּ֣הּʾittāhee-TA
because
בַּבַּ֔יִתbabbayitba-BA-yeet
she
hid
כִּ֣יkee

הֶחְבְּאַ֔תָהheḥbĕʾatâhek-beh-AH-ta
the
messengers
אֶתʾetet
that
הַמַּלְאָכִ֖יםhammalʾākîmha-mahl-ah-HEEM
we
sent.
אֲשֶׁ֥רʾăšeruh-SHER
שָׁלָֽחְנוּ׃šālāḥĕnûsha-LA-heh-noo

Cross Reference

ಧರ್ಮೋಪದೇಶಕಾಂಡ 20:17
ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

ಮಿಕ 4:13
ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.

ಮತ್ತಾಯನು 10:41
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.

ಮತ್ತಾಯನು 25:40
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

1 ಕೊರಿಂಥದವರಿಗೆ 2:7
ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.

1 ಕೊರಿಂಥದವರಿಗೆ 16:22
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

ಗಲಾತ್ಯದವರಿಗೆ 3:10
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ಗಲಾತ್ಯದವರಿಗೆ 3:12
ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.

ಇಬ್ರಿಯರಿಗೆ 6:10
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

ಇಬ್ರಿಯರಿಗೆ 11:31
ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

ಯಾಕೋಬನು 2:25
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?

ಯೆಹೆಜ್ಕೇಲನು 39:17
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್‌ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.

ಯೆರೆಮಿಯ 46:10
ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.

ಯಾಜಕಕಾಂಡ 27:28
ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.

ಅರಣ್ಯಕಾಂಡ 21:2
ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.

ಯೆಹೋಶುವ 2:1
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.

ಯೆಹೋಶುವ 2:4
ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

ಯೆಹೋಶುವ 2:22
ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.

ಯೆಹೋಶುವ 6:22
ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

ಯೆಹೋಶುವ 7:1
1 ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

1 ಸಮುವೇಲನು 15:6
ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.

ಎಜ್ರನು 10:8
ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.

ಯೆಶಾಯ 34:6
ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.

ಆದಿಕಾಂಡ 12:3
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.