Luke 22:53 in Kannada

Kannada Kannada Bible Luke Luke 22 Luke 22:53

Luke 22:53
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.

Luke 22:52Luke 22Luke 22:54

Luke 22:53 in Other Translations

King James Version (KJV)
When I was daily with you in the temple, ye stretched forth no hands against me: but this is your hour, and the power of darkness.

American Standard Version (ASV)
When I was daily with you in the temple, ye stretched not forth your hands against me: but this is your hour, and the power of darkness.

Bible in Basic English (BBE)
When I was in the Temple with you every day, your hands were not stretched out against me: but this is your hour, and the authority of the dark power.

Darby English Bible (DBY)
When I was day by day with you in the temple ye did not stretch out your hands against me; but this is your hour and the power of darkness.

World English Bible (WEB)
When I was with you in the temple daily, you didn't stretch out your hands against me. But this is your hour, and the power of darkness."

Young's Literal Translation (YLT)
while daily I was with you in the temple, ye did stretch forth no hands against me; but this is your hour and the power of the darkness.'

When
I
καθ'kathkahth
was
ἡμέρανhēmeranay-MAY-rahn
daily
ὄντοςontosONE-tose

μουmoumoo
with
μεθ'methmayth
you
ὑμῶνhymōnyoo-MONE
in
ἐνenane
the
τῷtoh
temple,
ἱερῷhierōee-ay-ROH
ye
stretched
forth
οὐκoukook
no
ἐξετείνατεexeteinateayks-ay-TEE-na-tay

τὰςtastahs
hands
χεῖραςcheirasHEE-rahs
against
ἐπ'epape
me:
ἐμέemeay-MAY
but
ἀλλ'allal
this
αὕτηhautēAF-tay
is
ὑμῶνhymōnyoo-MONE
your
ἐστὶνestinay-STEEN

ay
hour,
ὥραhōraOH-ra
and
καὶkaikay
the
ay
power
ἐξουσίαexousiaayks-oo-SEE-ah
of

τοῦtoutoo
darkness.
σκότουςskotousSKOH-toos

Cross Reference

ಎಫೆಸದವರಿಗೆ 6:12
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.

ಯೋಹಾನನು 12:27
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.

ಅಪೊಸ್ತಲರ ಕೃತ್ಯಗ 26:18
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ಪ್ರಕಟನೆ 12:9
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.

ಕೊಲೊಸ್ಸೆಯವರಿಗೆ 1:13
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.

2 ಕೊರಿಂಥದವರಿಗೆ 4:3
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.

ಯೋಹಾನನು 16:20
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.

ಯೋಹಾನನು 14:30
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.

ಯೋಹಾನನು 7:45
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.

ಯೋಹಾನನು 7:30
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.

ಯೋಹಾನನು 7:25
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?

ಲೂಕನು 21:37
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.

ಮತ್ತಾಯನು 21:45
ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.

ಮತ್ತಾಯನು 21:23
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

ಮತ್ತಾಯನು 21:12
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.

ಯೋಬನು 20:5
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.

ನ್ಯಾಯಸ್ಥಾಪಕರು 16:21
ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.