Matthew 23:34
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
Matthew 23:34 in Other Translations
King James Version (KJV)
Wherefore, behold, I send unto you prophets, and wise men, and scribes: and some of them ye shall kill and crucify; and some of them shall ye scourge in your synagogues, and persecute them from city to city:
American Standard Version (ASV)
Therefore, behold, I send unto you prophets, and wise men, and scribes: some of them shall ye kill and crucify; and some of them shall ye scourge in your synagogues, and persecute from city to city:
Bible in Basic English (BBE)
For this reason, I send you prophets, and wise men, and scribes: some of them you will put to death and put on the cross, and to some of them you will give blows in your Synagogues, driving them from town to town;
Darby English Bible (DBY)
Therefore, behold, *I* send unto you prophets, and wise men, and scribes; and [some] of them ye will kill and crucify, and [some] of them ye will scourge in your synagogues, and will persecute from city to city;
World English Bible (WEB)
Therefore, behold, I send to you prophets, wise men, and scribes. Some of them you will kill and crucify; and some of them you will scourge in your synagogues, and persecute from city to city;
Young's Literal Translation (YLT)
`Because of this, lo, I send to you prophets, and wise men, and scribes, and of them ye will kill and crucify, and of them ye will scourge in your synagogues, and will pursue from city to city;
| Wherefore, | διὰ | dia | thee-AH |
| τοῦτο | touto | TOO-toh | |
| behold, | ἰδού, | idou | ee-THOO |
| I | ἐγὼ | egō | ay-GOH |
| send | ἀποστέλλω | apostellō | ah-poh-STALE-loh |
| unto | πρὸς | pros | prose |
| you | ὑμᾶς | hymas | yoo-MAHS |
| prophets, | προφήτας | prophētas | proh-FAY-tahs |
| and | καὶ | kai | kay |
| men, wise | σοφοὺς | sophous | soh-FOOS |
| and | καὶ | kai | kay |
| scribes: | γραμματεῖς· | grammateis | grahm-ma-TEES |
| and | καὶ | kai | kay |
| some of | ἐξ | ex | ayks |
| them | αὐτῶν | autōn | af-TONE |
| kill shall ye | ἀποκτενεῖτε | apokteneite | ah-poke-tay-NEE-tay |
| and | καὶ | kai | kay |
| crucify; | σταυρώσετε | staurōsete | sta-ROH-say-tay |
| and | καὶ | kai | kay |
| of some | ἐξ | ex | ayks |
| them | αὐτῶν | autōn | af-TONE |
| shall ye scourge | μαστιγώσετε | mastigōsete | ma-stee-GOH-say-tay |
| in | ἐν | en | ane |
| your | ταῖς | tais | tase |
| synagogues, | συναγωγαῖς | synagōgais | syoon-ah-goh-GASE |
| and | ὑμῶν | hymōn | yoo-MONE |
| persecute | καὶ | kai | kay |
| them from | διώξετε | diōxete | thee-OH-ksay-tay |
| city | ἀπὸ | apo | ah-POH |
| to | πόλεως | poleōs | POH-lay-ose |
| city: | εἰς | eis | ees |
| πόλιν· | polin | POH-leen |
Cross Reference
ಮತ್ತಾಯನು 10:16
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಅಪೊಸ್ತಲರ ಕೃತ್ಯಗ 13:1
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ಮತ್ತಾಯನು 13:52
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಮತ್ತಾಯನು 10:23
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಅಪೊಸ್ತಲರ ಕೃತ್ಯಗ 22:19
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
1 ಕೊರಿಂಥದವರಿಗೆ 2:6
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
1 ಕೊರಿಂಥದವರಿಗೆ 3:10
ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
1 ಕೊರಿಂಥದವರಿಗೆ 12:3
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
2 ಕೊರಿಂಥದವರಿಗೆ 11:24
ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
ಎಫೆಸದವರಿಗೆ 4:8
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಕೊಲೊಸ್ಸೆಯವರಿಗೆ 1:28
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.
1 ಥೆಸಲೊನೀಕದವರಿಗೆ 2:16
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ಇಬ್ರಿಯರಿಗೆ 11:37
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ಪ್ರಕಟನೆ 11:10
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 15:32
ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
ಅಪೊಸ್ತಲರ ಕೃತ್ಯಗ 14:19
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಅಪೊಸ್ತಲರ ಕೃತ್ಯಗ 12:2
ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ಙ್ಞಾನೋಕ್ತಿಗಳು 11:30
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.
ಮತ್ತಾಯನು 23:34
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
ಲೂಕನು 11:49
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಯೋಹಾನನು 16:2
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಯೋಹಾನನು 20:21
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಅಪೊಸ್ತಲರ ಕೃತ್ಯಗ 1:8
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5:40
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಅಪೊಸ್ತಲರ ಕೃತ್ಯಗ 7:51
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಅಪೊಸ್ತಲರ ಕೃತ್ಯಗ 7:58
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
ಅಪೊಸ್ತಲರ ಕೃತ್ಯಗ 9:1
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಅಪೊಸ್ತಲರ ಕೃತ್ಯಗ 11:27
ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
2 ಪೂರ್ವಕಾಲವೃತ್ತಾ 36:15
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.