Full Screen English ?
   🏠  Lyrics  Chords  Bible 

எரேமியா 52:15

Jeremiah 52:15 in Tamil தமிழ் வேதாகமம் எரேமியா எரேமியா 52

எரேமியா 52:15
ஜனத்தில் ஏழைகளான சிலரையும் நகரத்தில் மீதியான மற்ற ஜனத்தையும், பாபிலோன் ராஜாவின் வசமாக ஓடிவந்துவிட்டவர்களையும், மற்ற ஜனங்களையும் காவற்சேனாதிபதியாகிய நேபுசராதான் சிறைகளாகக் கொண்டுபோனான்.

Cross Reference

Deuteronomy 28:23
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.

Leviticus 26:36
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

Romans 8:20
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.

Hosea 9:17
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.

Jeremiah 20:3
ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.

Psalm 109:10
ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.

Deuteronomy 28:65
ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.

Leviticus 26:20
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.

Genesis 4:14
ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.

Genesis 3:17
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.


எரேமியா 52:15 ஆங்கிலத்தில்

janaththil Aelaikalaana Silaraiyum Nakaraththil Meethiyaana Matta Janaththaiyum, Paapilon Raajaavin Vasamaaka Otivanthuvittavarkalaiyum, Matta Janangalaiyum Kaavarsenaathipathiyaakiya Naepusaraathaan Siraikalaakak Konnduponaan.


Tags ஜனத்தில் ஏழைகளான சிலரையும் நகரத்தில் மீதியான மற்ற ஜனத்தையும் பாபிலோன் ராஜாவின் வசமாக ஓடிவந்துவிட்டவர்களையும் மற்ற ஜனங்களையும் காவற்சேனாதிபதியாகிய நேபுசராதான் சிறைகளாகக் கொண்டுபோனான்
எரேமியா 52:15 Concordance எரேமியா 52:15 Interlinear எரேமியா 52:15 Image

முழு அதிகாரம் வாசிக்க : எரேமியா 52